ಕುರ್’ಆನ್ ಮತ್ತು ಸುನ್ನತ್ತಿನಲ್ಲಿರುವ ಸಹೀಹಾದ ದಿಕ್ರ್’ಗಳ ಸಂಗ್ರಹ ಗ್ರಂಥ
ಹಿಸ್ನುಲ್ ಮುಸ್ಲಿಮ್ - (ಕನ್ನಡ)
ಅಹ್ಲುಸ್ಸುನ್ನಃ ವಲ್ ಜಮಾಅತ್ತಿನ ವಿಶ್ವಾಸ - (ಕನ್ನಡ)
ಅಕೀದ ( ವಿಶ್ವಾಸ) ಕುರಿತಾಗಿರುವ ಸಂಕ್ಷಿ ಪ್ತ ಮತ್ತು ಅಮೂಲ್ಯವಾದ ಪ್ರಭಂದವಾಗಿದೆ. . ಅಲ್ಲಾಹನ ಏಕತ್ವದಲ್ಲಿ , ಅವನ ನಾಮ ಮತ್ತು ವಿಶೇಷಣ ಗಳಲ್ಲಿ ಹಾಗೂ ಮಲಕ್ಗ್ಳು, ಗ್ರಂಥಗಳು, ಸಂದೇಶವಾಹಕರುಗಳು, ಅಂತ್ಯದಿನ ಮತ್ತು ಕದರ್(ಪೂರ್ವವಿಧಿ ಅಥವಾ ಹಣೆಬರಹ) -ಅದರ ಒಳಿತು ಮತ್ತು ಕೆಡುಕುಗಳು-ಮುಂತಾದ ವಿಶ್ವಾಸಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಅಹ್ಲು ಸ್ಸುನ್ನಃ ವಲ್ಜ ಮಾಅಃದ ಅಕೀದಃವನ್ನು ವಿವರಿಸುವುದರಲ್ಲಿ ಇದು ಸಮಗ್ರ ವಾಗಿ ದೆ ..
ಆದರಣೀಯ ಖರ್ಆನ್ ಹಾಗೂ ಅದರ ಕನ್ನಡ ಅರ್ಥಾನುವಾದ - (ಕನ್ನಡ)
ಆದರಣೀಯ ಖರ್ಆನ್ ಹಾಗೂ ಅದರ ಕನ್ನಡ ಅರ್ಥಾನುವಾದ
ತೌಹೀದಿನ ನೈಜ ವಿಶ್ವಾಸ - (ಕನ್ನಡ)
ಸೌದಿ ಅರೇಬಿಯಾದ ಹಿರಿಯ ವಿದ್ವಾಂಸ ಮಂಡಳಿಯ ಸದಸ್ಯರಾದ ಶೈಖ್ ಸಾಲಿಹ್ ಅಲ್ ಫೌಝಾನ್ ರವರು ರಚಿಸಿದ ಈ ಮಹತ್ವಪೂರ್ಣ ಕ್ರತಿಯು ನೈಜ ಇಸ್ಲಾಮೀ ವಿಶ್ವಾಸವನ್ನು ಮತ್ತು ಅದಕ್ಕೆ ತದ್ವಿರುದ್ಧವಾಗಿರುವ ಹಿರಿಯ ಮತ್ತು ಕಿರಿಯ ಶಿರ್ಕ್, ಬಿದ್ ಅತ್ ಇತ್ಯಾದಿಗಳ ಬಗ್ಗೆ ಸಮಗ್ರವಾದ ವಿವರಣೆಯನ್ನು ನೀಡುತ್ತದೆ.
ಸರಿಯಾದ ವಿಶ್ವಾಸ ಮತ್ತು ಅದಕ್ಕೆ ವಿರುದ್ಧವಾಗಿರುವ ಕಾರ್ಯಗಳು ಹಾಗೂ ಇಸ್ಲಾಂ ಧರ್ಮವನ್ನು ಅಸಿಂಧುಗೊಳಿಸುವ ವಿಷಯಗಳು - (ಕನ್ನಡ)
ಸರಿಯಾದ ವಿಶ್ವಾಸ ಮತ್ತು ಅದಕ್ಕೆ ವಿರುದ್ಧವಾಗಿರುವ ಕಾರ್ಯಗಳು ಹಾಗೂ ಇಸ್ಲಾಂ ಧರ್ಮವನ್ನು ಅಸಿಂಧುಗೊಳಿಸುವ ವಿಷಯಗಳು
ಪವಿತ್ರ ಕುರ್ಆನ್ ಅರ್ಥಾನುವಾದ - ಕನ್ನಡ ಭಾಷೆಯಲ್ಲಿ
ಲಾ ಇಲಾಹ ಇಲ್ಲಲ್ಲಾಹ್ ಎಂಬುದರ ಅರ್ಥ, ಅದರ ಆವಶ್ಯಕತೆಗಳು ಮತ್ತು ವ್ಯಕ್ತಿ ಹಾಗೂ ಸಮಾಜದಲ್ಲಿ ಅದು ಬೀರುವ ಪರಿಣಾಮಗಳು - (ಕನ್ನಡ)
ಬದುಕಿನಲ್ಲಿ ಲಾ ಇಲಾಹ ಇಲ್ಲಲ್ಲಾಹ್ ಗಿರುವ ಸ್ಥಾನಮಾನ, ಅದರ ಶ್ರೇಷ್ಠತೆಗಳು, ಅದರ ಇಅರಾಬ್, ಅದರ ಸ್ಥಂಭಗಳು, ಅದರ ಶರತ್ತುಗಳು, ಅದರ ಅರ್ಥ, ಅದರ ಆವಶ್ಯಕತೆಗಳು, ಅದು ಅದನ್ನು ಉಚ್ಛರಿಸಿದವನಿಗೆ ಯಾವಾಗ ಪ್ರಯೋಜನ ನೀಡುತ್ತದೆ ಮತ್ತು ಯಾವಾಗ ಪ್ರಯೋಜನ ನೀಡುವುದಿಲ್ಲ ಮತ್ತು ಅದರ ಪರಿಣಾಮಗಳನ್ನು ಈ ಪುಸ್ತಕವು ಸಂಕ್ಷಿಪ್ತವಾಗಿ ವಿವರಿಸುತ್ತದೆ.
ಅಲ್ ಉಸೂಲು ಸ್ಸಲಾಸ (ಮೂರು ಮೂಲಭೂತ ನಿಯಮಗಳು) - (ಕನ್ನಡ)
ಇದು ಇಮಾಮ್ ಮುಹಮ್ಮದ್ ಇಬ್ನ್ ಅಬ್ದುಲ್ ವಹ್ಹಾಬ್ (ರಹಿಮಹುಲ್ಲಾಹ್) ರಚಿಸಿದ ಸಂಕ್ಷಿಪ್ತವಾದ ಮತ್ತು ಅಮೂಲ್ಯವಾದ ಕೃತಿಯಾಗಿದೆ. ಮನುಷ್ಯನು ಕಡ್ಡಾಯವಾಗಿ ಅರಿತಿರಬೇಕಾದ ವಿಷಯಗಳನ್ನು ಇದು ಒಳಗೊಂಡಿದೆ. ಉದಾಹರಣೆಗೆ, ಅಲ್ಲಾಹನನ್ನು ಅರಿಯುವುದು, ಅವನು ಆದೇಶಿಸಿದ ವಿವಿಧ ಆರಾಧನೆಗಳ ಬಗ್ಗೆ ಅರಿಯುವುದು, ಇಸ್ಲಾಮ್ ಧರ್ಮವನ್ನು ಅರಿಯುವುದು, ಧರ್ಮದ ವಿವಿಧ ಹಂತಗಳನ್ನು ಮತ್ತು ಅವುಗಳ ಸ್ಥಂಭಗಳನ್ನು ಅರಿಯುವುದು, ಪ್ರವಾದಿ(ಸ)ರವರ ಬಗ್ಗೆ ಅರಿಯುವುದು, ಅವರ ಜೀವನದ ಬಗ್ಗೆ ಮತ್ತು ಅವರನ್ನು ಕಳುಹಿಸಿದ್ದಕ್ಕಿರುವ ಹಿಕ್ಮತ್ತನ್ನು ಅರಿಯುವುದು, ಪುನರುತ್ಥಾನದಲ್ಲಿರುವ ವಿಶ್ವಾಸ....
ಅಲ್ಲಾಹನೆಡೆಗೆ ದಅವಾ ಮಾಡುವವನ ಪೂರ್ವಸಿದ್ಧತೆ - (ಕನ್ನಡ)
ದಅವಾ ಮಾಡುವವನು ಅವನು ಯಾವುದರೆಡೆಗೆ ದಅವಾ ಮಾಡುತ್ತಿರುವನೋ ಅದರಲ್ಲಿ ಇಲ್ಮ್ ಹೊಂದಿರಬೇಕು, ಅವನು ತನ್ನ ದಅವಾದಲ್ಲಿ ತಾಳ್ಮೆಯುಳ್ಳವನಾಗಿರಬೇಕು, ಅವನು ಹಿಕ್ಮತ್ ನೊಂದಿಗೆ ದಅವಾ ಮಾಡಬೇಕು, ಅವನು ಅತ್ಯುತ್ಕೃಷ್ಟವಾದ ಸ್ವಭಾವವನ್ನು ಹೊಂದಿರಬೇಕು, ಅವನು ಎಲ್ಲ ಅಡೆತಡೆಗಳನ್ನು ಧ್ವಂಸ ಮಾಡಬೇಕು ಮತ್ತು ಅವನ ಹೃದಯವು ವಿರುದ್ಧಾಭಿಪ್ರಾಯ ಹೊಂದಿದವರೊಂದಿಗೆ ವಿಶಾಲವಾಗಿರಬೇಕು ಎಂಬ ಅಲ್ಲಾಹನೆಡೆಗೆ ದಅವಾ ಮಾಡುವವನು ಮಾಡಿಕೊಳ್ಳಬೇಕಾದ ಪೂರ್ವಸಿದ್ಧತೆಗಳ ಬಗ್ಗೆ ಶೈಖ್ ರವರು ಈ ಕೃತಿಯಲ್ಲಿ ವಿವರಿಸಿದ್ದಾರೆ.
ಶುರೂತ್ ಲಾ ಇಲಾಹ ಇಲ್ಲಲ್ಲಾಹ್ - (ಕನ್ನಡ)
ಈ ಲೇಖನವು ಲಾ ಇಲಾಹ ಇಲ್ಲಲ್ಲಾಹ್ ಎಂಬ ಸಾಕ್ಷಿವಚನಕ್ಕಿರುವ ಏಳು ಷರತ್ತುಗಳನ್ನು ಸಂಕ್ಷಿಪ್ತವಾಗಿ ವಿವರಿಸುತ್ತದೆ.
ಯಾರು ಅಲ್ಲಾಹನನ್ನು ರಬ್ಬ್ ಆಗಿ, ಇಸ್ಲಾಮನ್ನು ದೀನ್ ಆಗಿ ಮತ್ತು ಮುಹಮ್ಮದ್(ಸ)ರವರನ್ನು ಪ್ರವಾದಿಯಾಗಿ ತೃಪ್ತಿಪಡುತ್ತಾನೋ ಅವನು ಈಮಾನಿನ ರುಚಿಯನ್ನು ಆಸ್ವಾದಿಸುತ್ತಾನೆ ಎಂಬುದರ ವಿವರಣೆ
ಅಲ್ಲಾಹೇತರರೊಂದಿಗೆ ಪ್ರಾರ್ಥಿಸುವುದು ಅತಿ ದೊಡ್ಡ ಶಿರ್ಕ್ ಆಗಿದೆಯೆಂದು ಈ ಲೇಖನ ಕುರ್’ಆನ್, ಸುನ್ನತ್ ಮತ್ತು ಉಲಮಾಗಳ ಹೇಳಿಕೆಗಳಿಂದ ವಿವರಿಸುತ್ತದೆ.